ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!
ರಾಗಿ ಅಂಬಲಿ ಬಹಳ ಪ್ರಸಿದ್ಧಿ
ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
ರಾಗಿ ಅಂಬಲಿ ತಯಾರಿಸುವ ವಿಧಾನ
ಸೋಂಪು ಕಾಳುಗಳ ಪಾನೀಯ
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು
ತಯಾರು ಮಾಡುವ ವಿಧಾನ
ಸತ್ತು ಶರಬತ್
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು
you should drink ragi ambali to tackle body heat in this summer.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm