ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm