ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm