ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm