ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm