ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm