ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm