ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm