ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm