ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm