ಬ್ರೇಕಿಂಗ್ ನ್ಯೂಸ್
22-04-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆಕಾಯಿಲೆ ಇರುವವರಿಗೆ ತಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ನಿರ್ವಹಿಸುವುದು ಬಹಳ ಕಷ್ಟ. ಅದರಲ್ಲೂ ತಮ್ಮ ಡಯೆಟ್ನ ಬಗ್ಗೆಯೂ ಕಾಳಜಿವಹಿಸಬೇಕಾತ್ತದೆ. ಸಿಕ್ಕ ಸಿಕ್ಕ ಪಾನೀಯಗಳನ್ನು ಸೇವಿಸುವಂತಿಲ್ಲ, ಅನಾರೋಗ್ಯಕರ ಜೀವನಶೈಲಿಯಿಂದ ದೂರವಿರಬೇಕಾಗುತ್ತದೆ. ನೀವು ಕೂಡ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಹೊಂದಿದ್ದರೆ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ನಿಮ್ಮ ಚಯಾಪಚಯ ಆರೋಗ್ಯವನ್ನು ಸುಧಾರಿಸುವ ಮತ್ತು ನಿಮ್ಮ ಇನ್ಸುಲಿನ್ ಮಟ್ಟವನ್ನು ನೈಸರ್ಗಿಕವಾಗಿ ನಿರ್ವಹಿಸುವ ಸರಳ ಪಾನೀಯ ಇಲ್ಲಿದೆ.
ಹಾಗಲಕಾಯಿ ಮತ್ತು ನೇರಳೆಹಣ್ಣಿನ ಜ್ಯೂಸ್

ಹಾಗಲಕಾಯಿ ಮತ್ತು ನೇರಳೆಹಣ್ಣು ಮಧುಮೇಹಿಗಳಿಗೆ ಉತ್ತಮವಾಗಿದೆ. ಇವುಗಳಿಂದ ತಯಾರಿಸಿದ ಜ್ಯೂಸ್ ಇನ್ಸುಲಿನ್ ಮಟ್ಟವನ್ನು ನಿರ್ವಹಿಸುವುದಲ್ಲದೆ, ಜೀರ್ಣಕಾರಿ ಕಾಯಿಲೆಗಳು, ಚರ್ಮದ ಸಮಸ್ಯೆಗಳು, ವಿಷವನ್ನು ತೆಗೆದುಹಾಕುವುದಲ್ಲದೆ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚಯಾಪಚಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳಿಗೆ ಹಾಗಲಕಾಯಿ

ಹಾಗಲಕಾಯಿ ಮತ್ತು ನೇರಳೆ ಹಣ್ಣು ಎರಡರಲ್ಲೂ ಅತ್ಯಗತ್ಯ ಪೋಷಕಾಂಶಗಳು ಮತ್ತು ಸಸ್ಯದ ಸಂಯುಕ್ತಗಳು ಹೆಚ್ಚಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹಾಗಲಕಾಯಿ ಪಾಲಿಪೆಪ್ಟೈಡ್-ಪಿ ಅನ್ನು ಹೊಂದಿರುತ್ತದೆ, ಇದು ಇನ್ಸುಲಿನ್ ಅಸಮತೋಲನವನ್ನು ಸರಿಪಡಿಸುತ್ತದೆ ಮತ್ತು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ. ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ, ಕೆಲವು ಚರ್ಮದ ಸಮಸ್ಯೆಗಳನ್ನು ಗುಣಪಡಿಸುತ್ತದೆ.
ನೇರಳೆ ಹಣ್ಣಿನ ಪ್ರಯೋಜನಗಳು

ನೇರಳೆ ಹಣ್ಣು ನೈಸರ್ಗಿಕವಾಗಿ ವಿಟಮಿನ್ ಎ, ವಿಟಮಿನ್ ಸಿ, ಬಯೋಟಿನ್ ಮತ್ತು ಸತುವುಗಳಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿರುತ್ತದೆ. ಇದನ್ನು ಹಾಗಲಕಾಯಿಯ ರಸದೊಂದಿಗೆ ಸೇರಿಸಿದಾಗ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಪೋಷಕಾಂಶಗಳು ಮತ್ತು ಫೈಬರ್ಗಳ ಉಪಸ್ಥಿತಿಯು ಚಯಾಪಚಯ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಈ ರಸವನ್ನು ಕುಡಿಯುವುದರಿಂದ ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ನೀವೂ ಹೆಚ್ಚಿನ ಸಕ್ಕರೆ ಹೊಂದಿದ್ದರೆ ಮನೆಯಲ್ಲಿ ಈ ಪಾನೀಯವನ್ನು ತಯಾರಿಸಬಹುದು.
ಹಾಗಲಕಾಯಿ ಮತ್ತು ನೇರಳೆಹಣ್ಣಿನ ಜ್ಯೂಸ್ ತಯಾರಿಸುವುದು ಹೇಗೆ?
![]()
ಮನೆಯಲ್ಲಿ ಈ ಜ್ಯೂಸ್ನ್ನು ತಯಾರಿಸಲು ನೀವು ಅರ್ಧ ಹಾಗಲಕಾಯಿ ಮತ್ತು 5 ರಿಂದ 6 ನೇರಳೆಹಣ್ಣುಗಳನ್ನು ತೆಗೆದುಕೊಳ್ಳಿ. ಇವುಗಳನ್ನು ಮಿಕ್ಸಿಗೆ ಹಾಕಿ ರುಬ್ಬಿ ರಸವನ್ನು ಸೋಸಿಕೊಳ್ಳಿ ಮತ್ತು 1 ಟೀಸ್ಪೂನ್ ನಿಂಬೆ ರಸ, ಕಲ್ಲು ಉಪ್ಪು ಸೇರಿಸಿ ಕುಡಿಯಿರಿ.
homemade drinks to manage blood sugar levels.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm