ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm