ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm