ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು
ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ
ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm