ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm