ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm