ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm