ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm