ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm