ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm