ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm