ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm