ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?
ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!
ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ
is eating raw tomato good for diabetes patients these things you must know.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm