ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm