ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm