ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm