ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm