ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm