ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm