ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm