ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm