ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ

ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು

ಪಪ್ಪಾಯ ಎಲೆಗಳ ಕಷಾಯ

ಕಿವಿ ಹಣ್ಣು

ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು

national dengue day 2023 these natural foods will increase platelet count in your blood.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm