ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm