ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
![]()
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?

ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು

ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm