ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm