ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm