ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm