ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ
ಹೃದಯದ ಆರೋಗ್ಯಕ್ಕೆ
ಪುರುಷರ ಆ ಸಮಸ್ಯೆಗಳಿಗೆ...
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm