ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm