ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm