ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm