ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm