ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
![]()
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ

ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
![]()
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
these are the hidden medicinal benefits of onion that you must know.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm