ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
![]()
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ

ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
![]()
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
these are the hidden medicinal benefits of onion that you must know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm