ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
ಹೃದಯದ ಆರೋಗ್ಯಕ್ಕೆ ಒಳ್ಳೆಯದು
these are the hidden medicinal benefits of onion that you must know.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm