ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm