ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm