ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm