ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm