ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm